AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ […]

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?
ಆಯೇಷಾ ಬಾನು
| Edited By: |

Updated on: Sep 02, 2020 | 10:15 AM

Share

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ.

ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ ಕನಸುಗಳು ಬಿರುಕು ಬಿಟ್ಟಿವೆ. ಎಲ್ಲ ವಿಷಯದಲ್ಲಿ 90 ರ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಾನೆ!

ಫೋಟೋ ಕಾಪಿ ತರಿಸಿ ನೋಡಿದ್ರೆ 56 ಅಂಕ ಬಂದಿದೆ. ಮರು ಮೌಲ್ಯ ಮಾಪನದಲ್ಲೂ ಈ ವಿದ್ಯಾರ್ಥಿ ಉತೀರ್ಣವಾಗಿರುವುದರ ಬಗ್ಗೆ ಮಾಹಿತಿ ಇಲ್ಲ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಒಂದು ವರ್ಷ ವೇಸ್ಟ್ ಆಗಿದೆ.

ಸಾಲಸೋಲ ಮಾಡಿ ಫೋಟೋ ಕಾಪಿ ತರಿಸಿ ಗದಗ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೆ ಅವರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ದಯವಿಟ್ಟು ನನ್ನ ಭವಿಷ್ಯದ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಬೇಕು ಅಂತ ವಿದ್ಯಾರ್ಥಿ ಮನವಿ ಮಾಡಿಕೊಂಡಿದ್ದಾನೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!