AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ […]

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 7:50 AM

Share

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೀಗಾಗಿ 8 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಪರೀಕ್ಷೆ ಆರಂಭವಾದ ಆರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ಕೇಳಿದ್ರು. ಪ್ರಶ್ನೆಪತ್ರಿಕೆ ಬದಲಾಗಿರುವ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದ್ದರು. ಆದರೆ ಕೊಟ್ಟ ಪ್ರಶ್ನೆಪತ್ರಿಕೆಗೆ ಉತ್ತರ ಬರೆಯುವಂತೆ ಒತ್ತಡ ಹೇರಿ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ 8 ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮೇಲ್ವಿಚಾರಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮರು ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾರೆ.

Published On - 7:48 am, Sun, 28 June 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್