AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ […]

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ಆಯೇಷಾ ಬಾನು
|

Updated on:Jun 28, 2020 | 7:50 AM

Share

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೀಗಾಗಿ 8 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಪರೀಕ್ಷೆ ಆರಂಭವಾದ ಆರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ಕೇಳಿದ್ರು. ಪ್ರಶ್ನೆಪತ್ರಿಕೆ ಬದಲಾಗಿರುವ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದ್ದರು. ಆದರೆ ಕೊಟ್ಟ ಪ್ರಶ್ನೆಪತ್ರಿಕೆಗೆ ಉತ್ತರ ಬರೆಯುವಂತೆ ಒತ್ತಡ ಹೇರಿ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ 8 ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮೇಲ್ವಿಚಾರಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮರು ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾರೆ.

Published On - 7:48 am, Sun, 28 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ