AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!
ವೈಷ್ಣವಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Mar 13, 2021 | 10:20 PM

Share

ಲ್ಯಾಗ್​ ಮಂಜು ಮನೆಯಲ್ಲಿ ತುಂಬಾನೇ ಫ್ಲರ್ಟ್​ ಮಾಡುತ್ತಿರುತ್ತಾರೆ. ದಿವ್ಯಾ ಉರುಡುಗ ಮತ್ತು ದಿವ್ಯಾ ಸುರೇಶ್​ ಜತೆ ತುಂಬಾನೇ ಆಪ್ತರಾಗಿ ನಡೆದುಕೊಳ್ಳುತ್ತಿದ್ದಾರೆ. ಇನ್ನು, ಟಾಸ್ಕ್​ ನಡೆಯುವ ವೇಳೆ ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜುಗೆ ಖಡಕ್​ ಟಾಂಗ್​ ನೀಡಿದ್ದಾರೆ! ದಿವ್ಯಾ ಉರುಡುಗ ಜತೆ ಮಂಜು ಫ್ಲರ್ಟ್​ ಮಾಡಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಮಂಜು ಮಾಡಿದ ಫ್ಲರ್ಟ್ ನೋಡಿ ದಿವ್ಯಾ ಸುರೇಶ್​ ಮುಖ ತಿರುಗಿಸಿಕೊಂಡಿದ್ದರು. ಇಷ್ಟು ದಿನ ದಿವ್ಯಾ ಸುರೇಶ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದ ಮಂಜು ನಿಧಾನವಾಗಿ ದಿವ್ಯಾ ಉರುಡುಗ ಕಡೆಗೆ ವಾಲುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜು ಹೋಗಿ ಬ್ಯಾಕಪ್​ ಮಂಜು ಎನ್ನುವ ಹೊಸ ಹೆಸರು ನಾಮಕರಣಗೊಂಡಿತ್ತು. ಇವರಿಗೆ ವೈಷ್ಣವಿ ತಿರುಗೇಟು ನೀಡಿದ್ದಾರೆ.

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ. ಈ ಬಗ್ಗೆ ನಿಧಿ ಮಾತನಾಡಿದ್ದಾರೆ. ವೈಷ್ಣವಿ ಸೈಲೆಂಟ್​ ಅಲ್ಲವೇ ಅಲ್ಲ. ಅವರು ಸೈಲೆಂಟ್​ ಆಗಿ ಟಾಂಗ್​ ಕೊಡ್ತಾರೆ. ಲ್ಯಾಗ್​ ಮಂಜು ಆಪರೇಷನ್​ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು ಎಂದಿದ್ದಾರೆ!

ಇದನ್ನೂ ಓದಿ: ಬಿಗ್​ ಬಾಸ್​ ಸಾಕಾಗಿದೆ.. ನನಗೆ ಮನೆಯಿಂದ ಹೊರಬರಬೇಕು ಅನಿಸ್ತಾ ಇದೆ 

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್