AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!
ವೈಷ್ಣವಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Mar 13, 2021 | 10:20 PM

Share

ಲ್ಯಾಗ್​ ಮಂಜು ಮನೆಯಲ್ಲಿ ತುಂಬಾನೇ ಫ್ಲರ್ಟ್​ ಮಾಡುತ್ತಿರುತ್ತಾರೆ. ದಿವ್ಯಾ ಉರುಡುಗ ಮತ್ತು ದಿವ್ಯಾ ಸುರೇಶ್​ ಜತೆ ತುಂಬಾನೇ ಆಪ್ತರಾಗಿ ನಡೆದುಕೊಳ್ಳುತ್ತಿದ್ದಾರೆ. ಇನ್ನು, ಟಾಸ್ಕ್​ ನಡೆಯುವ ವೇಳೆ ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜುಗೆ ಖಡಕ್​ ಟಾಂಗ್​ ನೀಡಿದ್ದಾರೆ! ದಿವ್ಯಾ ಉರುಡುಗ ಜತೆ ಮಂಜು ಫ್ಲರ್ಟ್​ ಮಾಡಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಮಂಜು ಮಾಡಿದ ಫ್ಲರ್ಟ್ ನೋಡಿ ದಿವ್ಯಾ ಸುರೇಶ್​ ಮುಖ ತಿರುಗಿಸಿಕೊಂಡಿದ್ದರು. ಇಷ್ಟು ದಿನ ದಿವ್ಯಾ ಸುರೇಶ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದ ಮಂಜು ನಿಧಾನವಾಗಿ ದಿವ್ಯಾ ಉರುಡುಗ ಕಡೆಗೆ ವಾಲುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜು ಹೋಗಿ ಬ್ಯಾಕಪ್​ ಮಂಜು ಎನ್ನುವ ಹೊಸ ಹೆಸರು ನಾಮಕರಣಗೊಂಡಿತ್ತು. ಇವರಿಗೆ ವೈಷ್ಣವಿ ತಿರುಗೇಟು ನೀಡಿದ್ದಾರೆ.

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ. ಈ ಬಗ್ಗೆ ನಿಧಿ ಮಾತನಾಡಿದ್ದಾರೆ. ವೈಷ್ಣವಿ ಸೈಲೆಂಟ್​ ಅಲ್ಲವೇ ಅಲ್ಲ. ಅವರು ಸೈಲೆಂಟ್​ ಆಗಿ ಟಾಂಗ್​ ಕೊಡ್ತಾರೆ. ಲ್ಯಾಗ್​ ಮಂಜು ಆಪರೇಷನ್​ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು ಎಂದಿದ್ದಾರೆ!

ಇದನ್ನೂ ಓದಿ: ಬಿಗ್​ ಬಾಸ್​ ಸಾಕಾಗಿದೆ.. ನನಗೆ ಮನೆಯಿಂದ ಹೊರಬರಬೇಕು ಅನಿಸ್ತಾ ಇದೆ 

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?