AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ.

ಸಿಕ್ಕಾಪಟ್ಟೆ ಹಾರಾಡೋ​ ಮಂಜುಗೆ ಅಲ್ಲಿ ಸರ್ಜರಿ ಮಾಡಿಸಬೇಕು; ಸೈಲೆಂಟ್​ ವೈಷ್ಣವಿ ಕೊಟ್ರು ಖಡಕ್​ ಟಾಂಗ್​!
ವೈಷ್ಣವಿ-ಮಂಜು
ರಾಜೇಶ್ ದುಗ್ಗುಮನೆ
|

Updated on: Mar 13, 2021 | 10:20 PM

Share

ಲ್ಯಾಗ್​ ಮಂಜು ಮನೆಯಲ್ಲಿ ತುಂಬಾನೇ ಫ್ಲರ್ಟ್​ ಮಾಡುತ್ತಿರುತ್ತಾರೆ. ದಿವ್ಯಾ ಉರುಡುಗ ಮತ್ತು ದಿವ್ಯಾ ಸುರೇಶ್​ ಜತೆ ತುಂಬಾನೇ ಆಪ್ತರಾಗಿ ನಡೆದುಕೊಳ್ಳುತ್ತಿದ್ದಾರೆ. ಇನ್ನು, ಟಾಸ್ಕ್​ ನಡೆಯುವ ವೇಳೆ ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜುಗೆ ಖಡಕ್​ ಟಾಂಗ್​ ನೀಡಿದ್ದಾರೆ! ದಿವ್ಯಾ ಉರುಡುಗ ಜತೆ ಮಂಜು ಫ್ಲರ್ಟ್​ ಮಾಡಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಮಂಜು ಮಾಡಿದ ಫ್ಲರ್ಟ್ ನೋಡಿ ದಿವ್ಯಾ ಸುರೇಶ್​ ಮುಖ ತಿರುಗಿಸಿಕೊಂಡಿದ್ದರು. ಇಷ್ಟು ದಿನ ದಿವ್ಯಾ ಸುರೇಶ್​ ಕಡೆಗೆ ಆಸಕ್ತಿ ತೋರಿಸುತ್ತಿದ್ದ ಮಂಜು ನಿಧಾನವಾಗಿ ದಿವ್ಯಾ ಉರುಡುಗ ಕಡೆಗೆ ವಾಲುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಲ್ಯಾಗ್​ ಮಂಜು ಹೋಗಿ ಬ್ಯಾಕಪ್​ ಮಂಜು ಎನ್ನುವ ಹೊಸ ಹೆಸರು ನಾಮಕರಣಗೊಂಡಿತ್ತು. ಇವರಿಗೆ ವೈಷ್ಣವಿ ತಿರುಗೇಟು ನೀಡಿದ್ದಾರೆ.

ವೈಷ್ಣವಿ ಮನೆಯಲ್ಲಿ ತುಂಬಾನೇ ಸೈಲೆಂಟ್​ ಆಗಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರ ಬಿಗ್​ ಬಾಸ್​ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿದೆ. ಈ ಬಗ್ಗೆ ನಿಧಿ ಮಾತನಾಡಿದ್ದಾರೆ. ವೈಷ್ಣವಿ ಸೈಲೆಂಟ್​ ಅಲ್ಲವೇ ಅಲ್ಲ. ಅವರು ಸೈಲೆಂಟ್​ ಆಗಿ ಟಾಂಗ್​ ಕೊಡ್ತಾರೆ. ಲ್ಯಾಗ್​ ಮಂಜು ಆಪರೇಷನ್​ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು ಎಂದಿದ್ದಾರೆ!

ಇದನ್ನೂ ಓದಿ: ಬಿಗ್​ ಬಾಸ್​ ಸಾಕಾಗಿದೆ.. ನನಗೆ ಮನೆಯಿಂದ ಹೊರಬರಬೇಕು ಅನಿಸ್ತಾ ಇದೆ 

Bigg Boss Kannada Elimination: ಈ ವಾರ ಬಿಗ್​ ಬಾಸ್​​ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು?

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ