AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​

Bigg Boss Kannada 2nd Week Elimination: ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:28 AM

Share

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ನಾಮಿನೇಟ್​ ಆಗಿ ಮನೆಯಿಂದ ಹೊರಹೋಗಿದ್ದರು. ಈಗ ಎರಡನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ ಎಂಟು ಜನರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ. ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ. ಭಿನ್ನಾಭಿಪ್ರಾಯ, ಎಲ್ಲರ ಜತೆ ಹೊಂದುಕೊಳ್ಳುತ್ತಿಲ್ಲ, ಅವರು ತೆಗೆದುಕೊಳ್ಳುವ ನಿರ್ಧಾರ ಸರಿ ಇರುವುದಿಲ್ಲ, ಅವರಿಂದ ಮನೆಯ ವಾತಾವರಣ ಬದಲಾಗಿದೆ ಎಂದು ಮನೆಯ ಸದಸ್ಯರು ಕಾರಣ ನೀಡಿದರು.

ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಆದರು. ಪ್ರಶಾಂತ್​ ಡಾಮಿನೇಟ್​ ಮಾಡುತ್ತಾರೆ. ಎಲ್ಲರನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮಾತನಾಡುತ್ತಾರೆ ಎನ್ನುವ ಕಾರಣ ನೀಡಿ ಅವರನ್ನು ಮನೆಯ ಸದಸ್ಯರು ನಾಮಿನೇಟ್​ ಮಾಡಿದರು. ಎಲ್ಲರ ಜತೆ ಸರಿಯಾಗಿ ಬೆರೆಯುತ್ತಿಲ್ಲ, ಒಂಟಿಯಾಗಿ ಇರುತ್ತಾರೆ ಎನ್ನುವ ಕಾರಣ ನೀಡಿ ದಿವ್ಯಾ ಸುರೇಶ್​ ನಾಮಿನೇಟ್​ ಆದರು.

ಇವರ ಜತೆಗೆ ಗೀತಾ, ನಿಧಿ ಸುಬ್ಬಯ್ಯ, ವಿಶ್ವನಾಥ್​ ಮತ್ತು ಚಂದ್ರಕಲಾ ಅವರ ಮೇಲೂ ಈ ಬಾರಿಯ ನಾಮಿನೇಟ್​ ಕತ್ತಿ ತೂಗಾಡುತ್ತಿದೆ. ಇನ್ನು, ಮನೆಯ ಕ್ಯಾಪ್ಟನ್​ ಬ್ರೋ ಗೌಡಗೆ ಒಬ್ಬರನ್ನು ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ನೀಡಲಾಯಿತು. ಅವರು ಶುಭಾ ಪೂಂಜಾ ಅವರನ್ನು ನಾಮಿನೇಟ್​ ಮಾಡಿದರು.

ಇದನ್ನೂ ಓದಿ: BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

Published On - 10:35 pm, Mon, 8 March 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್