AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಕಳೆದುಕೊಂಡ ಬೆನ್ನಲ್ಲೇ ಶಮಂತ್​ಗೆ ಹುಡುಗಿ ಪಟಾಯಿಸೋ ಟಾಸ್ಕ್​!

ಶಮಂತ್​ ಮನೆ ಕ್ಯಾಪ್ಟನ್​ ಆಗಿದ್ದರು. ಕ್ಯಾಪ್ಟನ್​ ಆಗಿದ್ದರಿಂದ ಸಹಜವಾಗಿಯೇ ಎಲ್ಲರಿಗೂ ಕೆಲಸ ಹೇಳುತ್ತಿದ್ದರು. ಈ ಬಗ್ಗೆಯೂ ಚರ್ಚೆ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಕಳೆದುಕೊಂಡ ಬೆನ್ನಲ್ಲೇ ಶಮಂತ್​ಗೆ ಹುಡುಗಿ ಪಟಾಯಿಸೋ ಟಾಸ್ಕ್​!
ಶಮಂತ್​ ಬ್ರೋ ಗೌಡ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 12, 2021 | 8:35 AM

Share

ಬಿಗ್​ ಬಾಸ್​ ಮನೆ ಒಳಗೆ ಎಂಟ್ರಿ ಕೊಟ್ಟಿದ್ದ ಬ್ರೋ ಗೌಡ ತುಂಬಾನೇ ಭಿನ್ನವಾಗಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ, ಮನೆ ಹೊರಗೆ 22 ಹುಡುಗಿಯರು ಇವರಿಗೆ ಬಿದ್ದಿದ್ದರು ಎನ್ನುವ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಬಿಗ್​ ಬಾಸ್​ ಮನೆಯಲ್ಲಿ ಅವರಿಗೆ ಒಬ್ಬರೂ ಬಿದ್ದಿರಲಿಲ್ಲ. ದಿವ್ಯಾ ಮೇಲೆ ಕ್ರಶ್​ ಹೊಂದಿದ್ದರೂ ಅದು ಮೊದಲ ಹಂತದಲ್ಲೇ ವಿಫಲವಾಗಿತ್ತು! ಈಗ ಬಿಗ್​ ಬಾಸ್​ ಮನೆಯಲ್ಲಿ ಬ್ರೋ ಗೌಡಗೆ ಹುಡುಗಿ ಪಟಾಯಿಸುವ ಟಾಸ್ಕ್​ ನೀಡಲಾಗಿದೆ! ಅಷ್ಟಕ್ಕೂ ಈ ಟಾಸ್ಕ್​ ನೀಡಿದ್ದು ಬೇರೆ ಯಾರೂ ಅಲ್ಲ ಶುಭಾ ಪೂಂಜಾ. 11 ದಿನ ಸಂಜೆ ಕೂತು ಮಾತನಾಡುವಾಗ ಶುಭಾ ಪೂಂಜಾ ಮಾತು ಆರಂಭಿಸಿದರು. ಶಮಂತ್​ ಬಿಗ್​ ಬಾಸ್​ ಮನೆಯಲ್ಲಿ ಒಬ್ಬಳನ್ನೂ ಪಟಾಯಿಸಿಲ್ಲ. ಹೊರಗೆ ಅಷ್ಟು ಜನ ಬಿದ್ರು, ಇಷ್ಟು ಜನ ಬಿದ್ರು ಅಂತಾನೆ. ಅವನಿಗೆ ಮನೆ ಹೊರಗೆ 22 ಜನ ಬಿದ್ದಿದ್ದೇ ಸುಳ್ಳು ಎಂದು ನಕ್ಕಿದ್ದಾರೆ ಶುಭಾ.

ಇನ್ನು, ಶಮಂತ್​ ಮನೆ ಕ್ಯಾಪ್ಟನ್​ ಆಗಿದ್ದರು. ಕ್ಯಾಪ್ಟನ್​ ಆಗಿದ್ದರಿಂದ ಸಹಜವಾಗಿಯೇ ಎಲ್ಲರಿಗೂ ಕೆಲಸ ಹೇಳುತ್ತಿದ್ದರು. ಈ ಬಗ್ಗೆಯೂ ಚರ್ಚೆ ಆಗಿದೆ. ಶಮಂತ್​ಗೆ ಹುಡುಗಿಯರನ್ನು ಕೆಡಗಿಕೊಳ್ಳುವ ನ್ಯಾಕ್​ ಇಲ್ಲ. ನೋಡಿದಾಗೆಲ್ಲ ಕೆಲಸ ಕೊಡ್ತಾನೆ. ಹೀಗಾದ್ರೆ ಯಾರೂ ಬೀಳ್ತಾರೆ ಎಂದು ನಕ್ಕಿದ್ದಾರೆ.

ಶಮಂತ್​ ಕ್ಯಾಪ್ಟನ್ಸಿ ಮಕ್ತಾಯ.. ಶಮಂತ್​ ಇಷ್ಟು ದಿನ ಬಿಗ್​ ಬಾಸ್ ಮನೆಯಲ್ಲಿ ನಾಯಕರಾಗಿದ್ದರು. ಗುರುವಾರಕ್ಕೆ ಇದು ಅಂತ್ಯವಾಗಿದೆ.  ಕ್ಯಾಪ್ಟನ್ಸಿ ಆಟದಲ್ಲಿ  ರಾಜೀವ್​ ಹೊಸ ನಾಯಕನಾಗಿ ಹೊರ ಹೊಮ್ಮಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಪ್ಲೇ ಆಗಲೇ ಇಲ್ಲ ಗುಡ್​ ಮಾರ್ನಿಂಗ್​ ಸಾಂಗ್; ಇದಕ್ಕೆ ಕಾರಣ ಮಾತ್ರ ವಿಚಿತ್ರ!

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ