AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?
ಶಮಂತ್​ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:34 PM

Share

ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ವಿಗ್​ ಅಥವಾ ನಿಜವಾದ ಕೂದಲಾ ಎಂದು ಪ್ರಶ್ನೆ ಮಾಡಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಆದರೆ, ಈಗ ಅವರ ಕೂದಲಿಗೆ ಕತ್ತರಿ ಬಿದ್ದಿದೆ! ಇದು ಶಮಂತ್​ಗೆ ನೀಡಿದ ಹೊಸ ಪನಿಶ್​ಮೆಂಟಾ ಎಂದು ಪ್ರೇಕ್ಷಕರು ಕೇಳಿಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ನೀನು ಪೂರ್ತಿ ಕೂದಲನ್ನೇ ತೆಗೆದು ಹಾಕುತ್ತೀಯಾ ಎಂದು ಶುಭಾ ಪೂಂಜಾ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಮಂಜು, ಕೂದಲು ಕಟ್​ ಮಾಡಿಸಿಕೊಳ್ಳುವವನೇ ಸುಮ್ಮನಿದ್ದಾನೆ, ನಿಮ್ಮದೇನು? ನಿಜ ಹೇಳಬೇಕೆಂದರೆ ನನಗೂ ಇದು ಹೊಸತು ಎಂದು ಹೇಳಿದ್ದಾರೆ. ಕೊನೆಯಲ್ಲಿ ಮಾತನಾಡಿರುವ ಅರವಿಂದ್​, ಮಂಜು ಒಂದೇ ಗಂಟೆಗೆ ಮಶ್ರೂಂ ಆಗಿ ಬಿಟ್ಟರು ಎಂದು ನಕ್ಕಿದ್ದಾರೆ……

ಇನ್ನು, ಶಮಂತ್​ಗೆ ಬಿಗ್​ ಬಾಸ್​ ಶಿಕ್ಷೆ ನೀಡಿದೆಯಾ ಎನ್ನುವ ಅನುಮಾನ ಕೂಡ ಮೂಡಿದೆ. ಕಳೆದ ವಾರ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಇಲ್ಲವೇ ಮನೆ ಮಂದಿಯೆಲ್ಲ ಬೆಡ್​ರೂಂ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಆದರೆ, ಶಮಂತ್​ ಅವರನ್ನು ಸೇವ್​ ಮಾಡಲು ಹೋಗಿ ಮನೆ ಮಂದಿಯೆಲ್ಲ ಕಷ್ಟ ಅನುಭವಿಸಿದ್ದರು. ಈಗ ಈವಾರವೂ ಅದೇ ರೀತಿ ಶಮಂತ್​ಗೆ ಏನಾದರೂ ಪನಿಶ್​ಮೆಂಟ್​ ನೀಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ…..

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 7:03 pm, Mon, 22 March 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ