AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?
ಶಮಂತ್​ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:34 PM

Share

ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ವಿಗ್​ ಅಥವಾ ನಿಜವಾದ ಕೂದಲಾ ಎಂದು ಪ್ರಶ್ನೆ ಮಾಡಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಆದರೆ, ಈಗ ಅವರ ಕೂದಲಿಗೆ ಕತ್ತರಿ ಬಿದ್ದಿದೆ! ಇದು ಶಮಂತ್​ಗೆ ನೀಡಿದ ಹೊಸ ಪನಿಶ್​ಮೆಂಟಾ ಎಂದು ಪ್ರೇಕ್ಷಕರು ಕೇಳಿಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ನೀನು ಪೂರ್ತಿ ಕೂದಲನ್ನೇ ತೆಗೆದು ಹಾಕುತ್ತೀಯಾ ಎಂದು ಶುಭಾ ಪೂಂಜಾ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಮಂಜು, ಕೂದಲು ಕಟ್​ ಮಾಡಿಸಿಕೊಳ್ಳುವವನೇ ಸುಮ್ಮನಿದ್ದಾನೆ, ನಿಮ್ಮದೇನು? ನಿಜ ಹೇಳಬೇಕೆಂದರೆ ನನಗೂ ಇದು ಹೊಸತು ಎಂದು ಹೇಳಿದ್ದಾರೆ. ಕೊನೆಯಲ್ಲಿ ಮಾತನಾಡಿರುವ ಅರವಿಂದ್​, ಮಂಜು ಒಂದೇ ಗಂಟೆಗೆ ಮಶ್ರೂಂ ಆಗಿ ಬಿಟ್ಟರು ಎಂದು ನಕ್ಕಿದ್ದಾರೆ……

ಇನ್ನು, ಶಮಂತ್​ಗೆ ಬಿಗ್​ ಬಾಸ್​ ಶಿಕ್ಷೆ ನೀಡಿದೆಯಾ ಎನ್ನುವ ಅನುಮಾನ ಕೂಡ ಮೂಡಿದೆ. ಕಳೆದ ವಾರ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಇಲ್ಲವೇ ಮನೆ ಮಂದಿಯೆಲ್ಲ ಬೆಡ್​ರೂಂ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಆದರೆ, ಶಮಂತ್​ ಅವರನ್ನು ಸೇವ್​ ಮಾಡಲು ಹೋಗಿ ಮನೆ ಮಂದಿಯೆಲ್ಲ ಕಷ್ಟ ಅನುಭವಿಸಿದ್ದರು. ಈಗ ಈವಾರವೂ ಅದೇ ರೀತಿ ಶಮಂತ್​ಗೆ ಏನಾದರೂ ಪನಿಶ್​ಮೆಂಟ್​ ನೀಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ…..

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 7:03 pm, Mon, 22 March 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!