AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Mar 11, 2021 | 7:45 AM

ಬಿಗ್​ ಬಾಸ್​ ಮನೆಯಲ್ಲಿ ನೀಡಿದ ವೈರಸ್ ಟಾಸ್ಕ್​ ಎಲ್ಲೆಲ್ಲೋ ಬೇರೆ ಬೇರೆ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ದೊಡ್ಡ ಮಟ್ಟದ ದ್ವೇಷದ ಬೆಂಕಿ ಕೂಡ ಹತ್ತಿಕೊಳ್ಳುತ್ತಿದೆ. ಹೀಗಿರುವಾಗಲೇ ಒಬ್ಬರಿಗೊಬ್ಬರು ಗಂಭೀರ ಆರೋಪವನ್ನು ಮಾಡಿಕೊಳ್ಳುತ್ತಿದ್ದಾರೆ. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದಾರೆ. ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ. ಈ ನಡುವೆ ಮಂಜು ಮತ್ತು ಶಮಂತ್​ ವಿರುದ್ಧ ನಿಧಿ ಸುಬ್ಬಯ್ಯ  ಗಂಭೀರ ಆರೋಪ ಒಂದನ್ನು ಮಾಡಿದ್ದಾರೆ.

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ಕಣ್ಣೀರು ಹಾಕಿದ್ದಾರೆ.

ಆದರೆ, ಮಂಜು ಮಾತ್ರ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಪ್ರಶಾಂತ್​ ಜತೆ ಮಾತನಾಡುವಾಗ, ನಾನು ಯಾವುದನ್ನೂ ಉದ್ದೇಶಪೂರ್ವಕವಾಗಿ ಮಾಡಿಲ್ಲ. ನಮಗೆ ಖುಷಿಖುಷಿಯಾಗಿ ಆಡಬೇಕು ಎನ್ನುವ ಆಸೆ ಇತ್ತು. ಆದರೆ, ನೀವೇ ವೈಲೆಂಟ್​ ಆಗಿ ಆಡುವ ಮೂಲಕ ಆಟದ ದಿಕ್ಕನ್ನೇ ಬದಲಿಸಿದ್ದೀರಿ ಎಂದಿದ್ದಾರೆ.

ಇದನ್ನೂ ಓದಿ: BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!