AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?