AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ