AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ