AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?