AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 22, 2021 | 7:29 AM

Share

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?