AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​​ನಲ್ಲಿರುವ ಶುಭಾ ಪೂಂಜಾಗೆ ಅಶ್ಲೀಲ ಕಮೆಂಟ್​; ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ವೇ? ನಟಿ ಪ್ರಶ್ನೆ!

ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳ ಬಗ್ಗೆ ಹೊರಗೆ ಒಂದು ಚರ್ಚೆ ಇದ್ದೇ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿರುವ ಕೆಲ ಟ್ರೋಲ್​ ಪೇಜ್​ಗಳು ಮನೆಯ ಒಳಗೆ ಹೋದವರನ್ನು ಬೆಂಬಲಿಸಿ ಪೋಸ್ಟ್​ ಮಾಡಿದ ಉದಾಹರಣೆ ಕೂಡ ಇದೆ.

Bigg Boss Kannada 8: ಬಿಗ್​ ಬಾಸ್​​ನಲ್ಲಿರುವ ಶುಭಾ ಪೂಂಜಾಗೆ ಅಶ್ಲೀಲ ಕಮೆಂಟ್​; ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ವೇ? ನಟಿ ಪ್ರಶ್ನೆ!
ರಾಜೇಶ್ ದುಗ್ಗುಮನೆ
|

Updated on:Mar 02, 2021 | 5:58 PM

Share

ನಟಿ ಶುಭಾ ಪೂಂಜಾ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ್ದರು. ಇತ್ತೀಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ ಎಂಬುದು ಗುಟ್ಟಿನ ವಿಚಾರವೇನಲ್ಲ. ಹೀಗಿರುವಾಗಲೇ ಅವರು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ದಿನವೇ ಕಣ್ಣೀರು ಕೂಡ ಹಾಕಿದ್ದಾರೆ. ಹೀಗಿರುವಾಗಲೇ ಅವರ ಬಗ್ಗೆ ಕೆಟ್ಟ ಕಮೆಂಟ್​ ಒಂದು ಬಂದಿದೆ! ಈ ಬಗ್ಗೆ ಅವರು ಸಿಟ್ಟಾಗಿದ್ದಾರೆ. ನಿಮಗೆ ಅಕ್ಕ ತಂಗಿ ಇದ್ದಾರೆ ಅಲ್ಲವೇ ಎಂದು ಕೂಡ ಕೇಳಿದ್ದಾರೆ! ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳ ಬಗ್ಗೆ ಹೊರಗೆ ಒಂದು ಚರ್ಚೆ ಇದ್ದೇ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿರುವ ಕೆಲ ಟ್ರೋಲ್​ ಪೇಜ್​ಗಳು ಮನೆಯ ಒಳಗೆ ಹೋದವರನ್ನು ಬೆಂಬಲಿಸಿ ಪೋಸ್ಟ್​ ಮಾಡಿದ ಉದಾಹರಣೆ ಕೂಡ ಇದೆ. ಇದರ ಜತೆಗೆ ಬಿಗ್​ ಬಾಸ್​ ಮನೆಗೆ ತೆರಳಿದವರ ಆಪ್ತರು ಅಥವಾ ಕುಟುಂಬದವರು ಅವರ ಸೋಶಿಯಲ್​ ಮೀಡಿಯಾವನ್ನು ಹ್ಯಾಂಡಲ್​ ಮಾಡುತ್ತಾರೆ. ಈಗ ಬಿಗ್​ ಬಾಸ್​ ಮನೆಗೆ ತೆರಳಿದ ರಘು ಗೌಡ, ಶುಭಾ ಪೂಂಜಾ ಸೇರಿ ಅನೇಕರ ಸಾಮಾಜಿಕ ಖಾತೆಯನ್ನು ಅವರ ಕುಟುಂಬದವರೇ ನೋಡಿಕೊಳ್ಳುತ್ತಿದ್ದಾರೆ.

ಅದೇ ರೀತಿ ಶುಭಾ ಪೂಂಜಾ ಅವರ ಫೇಸ್​ಬುಕ್​ ಹ್ಯಾಂಡಲ್​ ಮಾಡುತ್ತಿರುವವರು ಬಿಗ್​ ಬಾಸ್​ ಮನೆ ಒಳಗೆ ಅವರು ಇರುವ ಫೋಟೋ ಒಂದನ್ನು ಹಾಕಿದ್ದರು. ಈ ಫೋಟೋ ನೋಡಿದ ಕೆಲ ಅಭಿಮಾನಿಗಳು ಆಲ್​ ದಿ ಬೆಸ್ಟ್​ ಎಂದು ಕಮೆಂಟ್​ ಹಾಕಿದ್ದರು. ಆದರೆ, ಕೆಲವರು ಮಾತ್ರ ಕೆಟ್ಟದಾಗಿ ಕಮೆಂಟ್​ ಹಾಕಿದ್ದರು.

ಇದಕ್ಕೆ ಶುಭಾ ಪೂಂಜಾ ಫೇಸ್​ಬುಕ್​ ಖಾತೆಯಿಂದ ಉತ್ತರ ಸಿಕ್ಕಿದೆ. ನಿಮಗೂ ಅಕ್ಕ-ತಂಗಿ ಇದ್ದಾರೆ ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಕೆಟ್ಟದಾಗಿ ಪ್ರಶ್ನೆ ಮಾಡಿದವರಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 5:54 pm, Tue, 2 March 21

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ