AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

Follow Us
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ