AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್