AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು