AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ