AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ
ಧನುಶ್ರೀ- ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 10:03 PM

Share

ಬಿಗ್​ ಬಾಸ್​ ಮನೆಗೆ ಬಂದ ನಂತರ ಧನುಶ್ರೀ ಮೇಕಪ್​ ಇಲ್ಲದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು, ಈ ಧನುಶ್ರೀ ಅದೆಷ್ಟು ಮೇಕಪ್​ ಮಾಡಿಕೊಳ್ಳುತ್ತಿದ್ರಪ್ಪ. ಅವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದರು. ಈಗ ಈ ವಿಚಾರ ಮನೆ ಒಳಗೂ ಚರ್ಚೆ ಆಗಿದೆ. ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದು ನಕ್ಕಿದ್ದಾರೆ. ಬಿಗ್​ ಬಾಸ್​ ಮೂರನೇ ದಿನದಲ್ಲಿ ಬೆಳಗ್ಗೆ 8 ಗಂಟೆಗೆ ಸಾಂಗ್​ ಪ್ರಸಾರವಾಗಿತ್ತು. ಈ ವೇಳೆ ಮಂಜು ಹೊರಗೆ ಹಲ್ಲು ಉಜ್ಜುತ್ತಿದ್ದರು. ಆಗ ಧನುಶ್ರೀ ಸ್ನಾನ ಮುಗಿಸಿ ಹೊರ ಬಂದಿದ್ದರು. ಧನುಶ್ರೀ ನೋಡಿ ಅಚ್ಚರಿ ಹೊರ ಹಾಕಿದ್ದರು ಮಂಜು! ಏಕೆಂದರೆ, ಧನುಶ್ರೀ ಮೇಕಪ್​ ಹಾಕಿಕೊಂಡಿದ್ದರು!

ಸ್ನಾನದ ಮನೆಯಿಂದ ಮೇಕಪ್​ ಮಾಡಿಕೊಂಡು ಬಂದಿರೇ ಎಂದು ಧನುಶ್ರೀ ಅವರನ್ನು ಮಂಜು ಪ್ರಶ್ನೆ ಮಾಡಿದ್ದಾರೆ. ಆಗ ಧನುಶ್ರೀ, ಇಲ್ಲ, ನಾನು ಮೇಕಪ್​ ಮಾಡಿಕೊಂಡೇ ಸ್ನಾನ ಮಾಡೋಕೆ ಹೋಗಿದ್ದೆ ಎಂದಿದ್ದಾರೆ. ಇದನ್ನು ಕೇಳಿ ಮಂಜು ಶಾಕ್​ ಆಗಿದ್ದರು.

ಈ ವಿಚಾರದ ಬಗ್ಗೆ ಕೆಲ ನಿಮಿಷಗಳ ಕಾಲ ಚರ್ಚೆ ನಡೆದಿದೆ. ಆಗ ಮಧ್ಯೆ ಬಂದ ಪ್ರಶಾಂತ್​, ಆ ಮೇಕಪ್​ ತೆಗೆಯೋಕೆ ಏನಿಲ್ಲವೆಂದರೂ ಒಂದು ವರ್ಷ ಬೇಕು ಎಂದು ನಕ್ಕರು. ಇದನ್ನು ಕೇಳಿದ ಮನೆಯವರೆಲ್ಲರೂ ನಗೆಗಡಲಲ್ಲಿ ತೇಲಿದ್ದಾರೆ.

ಇದನ್ನೂ ಓದಿ: Bigg Boss Kannada : ಈ 5 ಸವಾಲುಗಳನ್ನು ಎದುರಿಸಿ ಯಶಸ್ವಿ ಆಗುತ್ತಾ ಈ ಬಾರಿಯ ಕನ್ನಡ ಬಿಗ್​ ಬಾಸ್​​?

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು