AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಪ್ರೇಮಕಥೆ ಎಲ್ಲೆಲ್ಲೋ ಹೋಗ್ತಿದೆ…

ಮೂರನೇ ದಿನ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕೂತಿದ್ದರು. ಈ ವೇಳೆ ಮಂಜು ಹತ್ತಿರ ಬಂದಿದ್ದರು. ಆಗ ಕಣ್ಣು ಹೊಡೆದು ದಿವ್ಯಾ ಕರೆದಿದ್ದಾರೆ. ಈ ವೇಳೆ ಪಕ್ಕದಲ್ಲಿ ಹೋಗಿ ಕುಳಿತ ಮಂಜು ಕರಗಿ ನೀರಾಗಿದ್ದಾರೆ

Bigg Boss Kannada Day 3: ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಪ್ರೇಮಕಥೆ ಎಲ್ಲೆಲ್ಲೋ ಹೋಗ್ತಿದೆ...
ಮಂಜು-ದಿವ್ಯಾ
ರಾಜೇಶ್ ದುಗ್ಗುಮನೆ
|

Updated on:Mar 03, 2021 | 10:56 PM

Share

ಬಿಗ್​ ಬಾಸ್​ ಮನೆ ಸೇರಿರುವ ಮಂಜು ಪಾವಗಡ ಹಾಗೂ ದಿವ್ಯಾ ಉರುಡಗ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ಈಗ ಮಿತಿ ಮೀರಿದೆ. ಕೇವಲ ಮೂರನೇ ದಿನಕ್ಕೆ ಇವರ ಪ್ರೇಮ ಕಥೆ ಬೇರೆ ಬೇರೆ ದಿಕ್ಕನ್ನು ಪಡೆದುಕೊಳ್ಳುತ್ತಿದೆ. ಮೂರನೇ ದಿನ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕೂತಿದ್ದರು. ಈ ವೇಳೆ ಮಂಜು ಹತ್ತಿರ ಬಂದಿದ್ದರು. ಆಗ ಕಣ್ಣು ಹೊಡೆದು ದಿವ್ಯಾ ಕರೆದಿದ್ದಾರೆ. ಈ ವೇಳೆ ಪಕ್ಕದಲ್ಲಿ ಹೋಗಿ ಕುಳಿತ ಮಂಜು ಕರಗಿ ನೀರಾಗಿದ್ದಾರೆ. ಸ್ವಲ್ಪ ಹೊತ್ತಿನ ನಂತರ ದಿವ್ಯಾ,ಮಂಜು ಮನೆ ಸದಸ್ಯರ ಜತೆ ಕೂತಿದ್ದರು. ಆಗ ದಿವ್ಯಾರನ್ನೇ ಮಂಜು ನೋಡುತ್ತಾ ದಿಟ್ಟಿಸಿ ಕೂತಿದ್ದಾರೆ. ಇದು ಕೂಡ ಬಿಗ್​ ಬಾಸ್​ ಮನೆಯ ಮೂರನೇ ದಿನದಲ್ಲಿ ಹೈಲೈಟ್​ ಆಗಿ ಕಾಣಿಸಿದೆ.

ಪ್ರತಿ ಮನೆ ಸದಸ್ಯರು ಮತ್ತೋರ್ವ ಸದಸ್ಯರ ಒಳ್ಳೆಯತನ ಬಗ್ಗೆ​ ಹೇಳಬೇಕಿತ್ತು. ಆಗ ಮಂಜು, ದಿವ್ಯಾ ಬಗ್ಗೆ ಒಂದಷ್ಟು ವಿಚಾರಗಳನ್ನು ಹೇಳಿದ್ದಾರೆ. ದಿವ್ಯಾ ತುಂಬಾನೇ ಒಳ್ಳೆಯವರು. ಅವರನ್ನು ನಾನು ಎಷ್ಟೇ ಇರಿಟೇಷನ್​ ಮಾಡಿದರೂ ಬೇಸರ ಮಾಡಿಕೊಳ್ಳುತ್ತಿಲ್ಲ. ಹೊರಗೆ ಜನರು ನನ್ನನ್ನು ನೋಡುತ್ತಿದ್ದಾರೆ ಎನ್ನುವುದು ಗೊತ್ತಿದ್ದೂ, ಮೈ ಮರೆತು ನನ್ನನ್ನು ಪ್ರೀತಿ ಮಾಡುತ್ತಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.

ಇದನ್ನೂ ಓದಿ: Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

Published On - 10:38 pm, Wed, 3 March 21

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ