AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಪ್ರೇಮಕಥೆ ಎಲ್ಲೆಲ್ಲೋ ಹೋಗ್ತಿದೆ…

ಮೂರನೇ ದಿನ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕೂತಿದ್ದರು. ಈ ವೇಳೆ ಮಂಜು ಹತ್ತಿರ ಬಂದಿದ್ದರು. ಆಗ ಕಣ್ಣು ಹೊಡೆದು ದಿವ್ಯಾ ಕರೆದಿದ್ದಾರೆ. ಈ ವೇಳೆ ಪಕ್ಕದಲ್ಲಿ ಹೋಗಿ ಕುಳಿತ ಮಂಜು ಕರಗಿ ನೀರಾಗಿದ್ದಾರೆ

Bigg Boss Kannada Day 3: ಬಿಗ್​ ಬಾಸ್​ ಮನೆಯಲ್ಲಿ ಮಂಜು-ದಿವ್ಯಾ ಪ್ರೇಮಕಥೆ ಎಲ್ಲೆಲ್ಲೋ ಹೋಗ್ತಿದೆ...
ಮಂಜು-ದಿವ್ಯಾ
ರಾಜೇಶ್ ದುಗ್ಗುಮನೆ
|

Updated on:Mar 03, 2021 | 10:56 PM

Share

ಬಿಗ್​ ಬಾಸ್​ ಮನೆ ಸೇರಿರುವ ಮಂಜು ಪಾವಗಡ ಹಾಗೂ ದಿವ್ಯಾ ಉರುಡಗ ನಡುವೆ ಏನೋ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ಈಗ ಮಿತಿ ಮೀರಿದೆ. ಕೇವಲ ಮೂರನೇ ದಿನಕ್ಕೆ ಇವರ ಪ್ರೇಮ ಕಥೆ ಬೇರೆ ಬೇರೆ ದಿಕ್ಕನ್ನು ಪಡೆದುಕೊಳ್ಳುತ್ತಿದೆ. ಮೂರನೇ ದಿನ ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಕೂತಿದ್ದರು. ಈ ವೇಳೆ ಮಂಜು ಹತ್ತಿರ ಬಂದಿದ್ದರು. ಆಗ ಕಣ್ಣು ಹೊಡೆದು ದಿವ್ಯಾ ಕರೆದಿದ್ದಾರೆ. ಈ ವೇಳೆ ಪಕ್ಕದಲ್ಲಿ ಹೋಗಿ ಕುಳಿತ ಮಂಜು ಕರಗಿ ನೀರಾಗಿದ್ದಾರೆ. ಸ್ವಲ್ಪ ಹೊತ್ತಿನ ನಂತರ ದಿವ್ಯಾ,ಮಂಜು ಮನೆ ಸದಸ್ಯರ ಜತೆ ಕೂತಿದ್ದರು. ಆಗ ದಿವ್ಯಾರನ್ನೇ ಮಂಜು ನೋಡುತ್ತಾ ದಿಟ್ಟಿಸಿ ಕೂತಿದ್ದಾರೆ. ಇದು ಕೂಡ ಬಿಗ್​ ಬಾಸ್​ ಮನೆಯ ಮೂರನೇ ದಿನದಲ್ಲಿ ಹೈಲೈಟ್​ ಆಗಿ ಕಾಣಿಸಿದೆ.

ಪ್ರತಿ ಮನೆ ಸದಸ್ಯರು ಮತ್ತೋರ್ವ ಸದಸ್ಯರ ಒಳ್ಳೆಯತನ ಬಗ್ಗೆ​ ಹೇಳಬೇಕಿತ್ತು. ಆಗ ಮಂಜು, ದಿವ್ಯಾ ಬಗ್ಗೆ ಒಂದಷ್ಟು ವಿಚಾರಗಳನ್ನು ಹೇಳಿದ್ದಾರೆ. ದಿವ್ಯಾ ತುಂಬಾನೇ ಒಳ್ಳೆಯವರು. ಅವರನ್ನು ನಾನು ಎಷ್ಟೇ ಇರಿಟೇಷನ್​ ಮಾಡಿದರೂ ಬೇಸರ ಮಾಡಿಕೊಳ್ಳುತ್ತಿಲ್ಲ. ಹೊರಗೆ ಜನರು ನನ್ನನ್ನು ನೋಡುತ್ತಿದ್ದಾರೆ ಎನ್ನುವುದು ಗೊತ್ತಿದ್ದೂ, ಮೈ ಮರೆತು ನನ್ನನ್ನು ಪ್ರೀತಿ ಮಾಡುತ್ತಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರು.

ಇದನ್ನೂ ಓದಿ: Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

Published On - 10:38 pm, Wed, 3 March 21

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!