AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದೆ.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?
ಬಿಗ್​ ಬಾಸ್​ನಲ್ಲಿ ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 11:04 PM

Share

ಬಿಗ್​ ಬಾಸ್​ ಆರಂಭವಾಗಿ ಮೂರು ದಿನ ಕಳೆದಿವೆ. ಇಲ್ಲಿಯವರೆಗೆ ಮನೆಯಲ್ಲಿ ಸಾಕಷ್ಟು ಡ್ರಾಮಾ, ಪ್ರೇಮ ಕಥೆಗಳು ನಡೆದಿವೆ. ಆದರೆ, ಈವರೆಗೆ ಯಾವುದೇ ಜಗಳ ಕಂಡುಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಬಿಗ್​ ಬಾಸ್ ಮನೆಯಲ್ಲಿ ಜಗಳ ಒಂದು ನಡೆದಿದೆ. ಪ್ರಶಾಂತ್​ ಮತ್ತು ಶ್ಯಮಂತ್​ ಅಲಿಯಾಸ್​ ಬ್ರೋ ಗೌಡ ಕಿತ್ತಾಡಿಕೊಂಡಿದ್ದಾರೆ. ಕೆಲವರು ಬ್ರೋ ಗೌಡ ಪರ ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ಪ್ರಶಾಂತ್​ ಬೆಂಬಲಕ್ಕೆ ನಿಂತಿದ್ದಾರೆ.

ಮನೆಯಲ್ಲಿ ನಾಟಕ ಏರ್ಪಡಿಸಿದ್ದರು. ಪ್ರಶಾಂತ್​ ಹಾಗೂ ದಿವ್ಯಾ ನಾಟಕ ಮಾಡುತ್ತಿದ್ದರು. ಇದು ಹಾಸ್ಯ ರೂಪದಲ್ಲಿ ನಡೆಯುತ್ತಿದ್ದರಿಂದ ಅನೇಕರು ಮಧ್ಯೆ ಬಂದು ಕಿಚಾಯಿಸುತ್ತಿದ್ದರು. ಇದರಲ್ಲಿ ಬ್ರೋ ಗೌಡ ಕೂಡ ಒಬ್ಬರು. ನಾಟಕ ಮುಗಿದ ಮೇಲೆ ಬ್ರೋ ಗೌಡನಿಗೆ ಪ್ರಶಾಂತ್​ ಕ್ಲಾಸ್​ ತೆಗೆದುಕೊಂಡರು.

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಿಟ್ಟಾದ ಬ್ರೋ ಗೌಡ, ನಾನೋಬ್ಬನೇ ಅಲ್ಲಿ ಕೂಗುತ್ತಾ ಇದ್ದಿದ್ದಾ? ನೀವೇಕೆ ನನ್ನ ಬಳಿ ಬಂದು ಪ್ರಶ್ನೆ ಮಾಡಬೇಕಿತ್ತು ಎಂದು ರೈಸ್​ ಆಗಿದ್ದಾರೆ. ಈ ವಿಚಾರದ ಬಗ್ಗೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ: Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ