AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದೆ.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?
ಬಿಗ್​ ಬಾಸ್​ನಲ್ಲಿ ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 11:04 PM

Share

ಬಿಗ್​ ಬಾಸ್​ ಆರಂಭವಾಗಿ ಮೂರು ದಿನ ಕಳೆದಿವೆ. ಇಲ್ಲಿಯವರೆಗೆ ಮನೆಯಲ್ಲಿ ಸಾಕಷ್ಟು ಡ್ರಾಮಾ, ಪ್ರೇಮ ಕಥೆಗಳು ನಡೆದಿವೆ. ಆದರೆ, ಈವರೆಗೆ ಯಾವುದೇ ಜಗಳ ಕಂಡುಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಬಿಗ್​ ಬಾಸ್ ಮನೆಯಲ್ಲಿ ಜಗಳ ಒಂದು ನಡೆದಿದೆ. ಪ್ರಶಾಂತ್​ ಮತ್ತು ಶ್ಯಮಂತ್​ ಅಲಿಯಾಸ್​ ಬ್ರೋ ಗೌಡ ಕಿತ್ತಾಡಿಕೊಂಡಿದ್ದಾರೆ. ಕೆಲವರು ಬ್ರೋ ಗೌಡ ಪರ ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ಪ್ರಶಾಂತ್​ ಬೆಂಬಲಕ್ಕೆ ನಿಂತಿದ್ದಾರೆ.

ಮನೆಯಲ್ಲಿ ನಾಟಕ ಏರ್ಪಡಿಸಿದ್ದರು. ಪ್ರಶಾಂತ್​ ಹಾಗೂ ದಿವ್ಯಾ ನಾಟಕ ಮಾಡುತ್ತಿದ್ದರು. ಇದು ಹಾಸ್ಯ ರೂಪದಲ್ಲಿ ನಡೆಯುತ್ತಿದ್ದರಿಂದ ಅನೇಕರು ಮಧ್ಯೆ ಬಂದು ಕಿಚಾಯಿಸುತ್ತಿದ್ದರು. ಇದರಲ್ಲಿ ಬ್ರೋ ಗೌಡ ಕೂಡ ಒಬ್ಬರು. ನಾಟಕ ಮುಗಿದ ಮೇಲೆ ಬ್ರೋ ಗೌಡನಿಗೆ ಪ್ರಶಾಂತ್​ ಕ್ಲಾಸ್​ ತೆಗೆದುಕೊಂಡರು.

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಿಟ್ಟಾದ ಬ್ರೋ ಗೌಡ, ನಾನೋಬ್ಬನೇ ಅಲ್ಲಿ ಕೂಗುತ್ತಾ ಇದ್ದಿದ್ದಾ? ನೀವೇಕೆ ನನ್ನ ಬಳಿ ಬಂದು ಪ್ರಶ್ನೆ ಮಾಡಬೇಕಿತ್ತು ಎಂದು ರೈಸ್​ ಆಗಿದ್ದಾರೆ. ಈ ವಿಚಾರದ ಬಗ್ಗೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ: Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ