AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿದೆ.

Bigg Boss Kannada Day 3: ಬ್ರೋ-ಪ್ರಶಾಂತ್​ ನಡುವೆ ಆರಂಭವಾದ ಜಗಳ ಇಡೀ ಮನೆಗೆ ಹೊತ್ತಿಕೊಳ್ಳುತ್ತಾ?
ಬಿಗ್​ ಬಾಸ್​ನಲ್ಲಿ ಬ್ರೋ ಗೌಡ-ಪ್ರಶಾಂತ್​
ರಾಜೇಶ್ ದುಗ್ಗುಮನೆ
|

Updated on: Mar 03, 2021 | 11:04 PM

Share

ಬಿಗ್​ ಬಾಸ್​ ಆರಂಭವಾಗಿ ಮೂರು ದಿನ ಕಳೆದಿವೆ. ಇಲ್ಲಿಯವರೆಗೆ ಮನೆಯಲ್ಲಿ ಸಾಕಷ್ಟು ಡ್ರಾಮಾ, ಪ್ರೇಮ ಕಥೆಗಳು ನಡೆದಿವೆ. ಆದರೆ, ಈವರೆಗೆ ಯಾವುದೇ ಜಗಳ ಕಂಡುಬಂದಿರಲಿಲ್ಲ. ಇದೇ ಮೊದಲ ಬಾರಿಗೆ ಬಿಗ್​ ಬಾಸ್ ಮನೆಯಲ್ಲಿ ಜಗಳ ಒಂದು ನಡೆದಿದೆ. ಪ್ರಶಾಂತ್​ ಮತ್ತು ಶ್ಯಮಂತ್​ ಅಲಿಯಾಸ್​ ಬ್ರೋ ಗೌಡ ಕಿತ್ತಾಡಿಕೊಂಡಿದ್ದಾರೆ. ಕೆಲವರು ಬ್ರೋ ಗೌಡ ಪರ ವಹಿಸಿಕೊಂಡು ಬಂದರೆ, ಇನ್ನೂ ಕೆಲವರು ಪ್ರಶಾಂತ್​ ಬೆಂಬಲಕ್ಕೆ ನಿಂತಿದ್ದಾರೆ.

ಮನೆಯಲ್ಲಿ ನಾಟಕ ಏರ್ಪಡಿಸಿದ್ದರು. ಪ್ರಶಾಂತ್​ ಹಾಗೂ ದಿವ್ಯಾ ನಾಟಕ ಮಾಡುತ್ತಿದ್ದರು. ಇದು ಹಾಸ್ಯ ರೂಪದಲ್ಲಿ ನಡೆಯುತ್ತಿದ್ದರಿಂದ ಅನೇಕರು ಮಧ್ಯೆ ಬಂದು ಕಿಚಾಯಿಸುತ್ತಿದ್ದರು. ಇದರಲ್ಲಿ ಬ್ರೋ ಗೌಡ ಕೂಡ ಒಬ್ಬರು. ನಾಟಕ ಮುಗಿದ ಮೇಲೆ ಬ್ರೋ ಗೌಡನಿಗೆ ಪ್ರಶಾಂತ್​ ಕ್ಲಾಸ್​ ತೆಗೆದುಕೊಂಡರು.

ಡ್ರಾಮಾ ಮಾಡುವಾಗ ಸೈಲೆನ್ಸ್​ ಇಲ್ಲ ಎಂದರೆ ಕಷ್ಟ. ಮಧ್ಯೆ ಬಂದು ಡಿಸ್ಟರ್ಬ್​ ಮಾಡೋದೇಕೆ ಎಂದು ಪ್ರಶಾಂತ್​ ಬ್ರೋ ಗೌಡ ಅವರನ್ನು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಿಟ್ಟಾದ ಬ್ರೋ ಗೌಡ, ನಾನೋಬ್ಬನೇ ಅಲ್ಲಿ ಕೂಗುತ್ತಾ ಇದ್ದಿದ್ದಾ? ನೀವೇಕೆ ನನ್ನ ಬಳಿ ಬಂದು ಪ್ರಶ್ನೆ ಮಾಡಬೇಕಿತ್ತು ಎಂದು ರೈಸ್​ ಆಗಿದ್ದಾರೆ. ಈ ವಿಚಾರದ ಬಗ್ಗೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ.

ಇದನ್ನೂ ಓದಿ: Bigg Boss Kannada Day 3: ಧನುಶ್ರೀ ಮೇಕಪ್​ ತೆಗೆಯೋಕೆ ಒಂದು ವರ್ಷ ಸ್ನಾನ ಮಾಡಬೇಕು ಎಂದ ಪ್ರಶಾಂತ್​ ಸಂಬರಗಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ