AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರೀತಿದ್ದ ಬ್ಯಾರೇಜ್​ನಲ್ಲಿ ಕೊಚ್ಚಿ ಹೋದ ಬೈಕ್ ಸವಾರ, ಎಲ್ಲಿ?

ವಿಜಯಪುರ: ತುಂಬಿ ಹರೀತಿದ್ದ ಭೀಮಾ ನದಿಯಲ್ಲಿ ಬೈಕ್ ಸವಾರ ಕೊಚ್ಚಿ ಹೋದ ಘಟನೆ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಭೀಮಾ ನದಿಯ ಭಂಡಾರಕವಟೆ ಬ್ಯಾರೇಜ್​​ನಲ್ಲಿ ನಡೆದಿದೆ. ತುಂಬಿ‌ ಹರಿಯುತ್ತಿದ್ದ ಭೀಮಾ ನದಿ ಬ್ಯಾರೇಜ್​ ಅನ್ನು ಬೈಕ್​ನಲ್ಲಿ ದಾಟುತ್ತಿದ್ದಾಗ ನೀರಿನ ರಭಸಕ್ಕೆ ಸವಾರ ಕೊಚ್ಚಿಹೋಗಿದ್ದಾನೆ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ಜಿಲ್ಲೆಯ ಕಂದಲಗಾಂವ ಗ್ರಾಮದ ಶಂಕರಕೋಲೆ(65) ನೀರುಪಾಲಾಗಿದ್ದಾರೆ. ನಂದೂರ ಗ್ರಾಮದಿಂದ ಕಂದಲಗಾಂವ ಗ್ರಾಮಕ್ಕೆ ಹೊರಟಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಮಹಾರಾಷ್ಟ್ರದ ಮಂದ್ರೂಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರೆ. […]

ತುಂಬಿ ಹರೀತಿದ್ದ ಬ್ಯಾರೇಜ್​ನಲ್ಲಿ ಕೊಚ್ಚಿ ಹೋದ ಬೈಕ್ ಸವಾರ, ಎಲ್ಲಿ?
ಆಯೇಷಾ ಬಾನು
| Edited By: |

Updated on: Sep 14, 2020 | 10:20 AM

Share

ವಿಜಯಪುರ: ತುಂಬಿ ಹರೀತಿದ್ದ ಭೀಮಾ ನದಿಯಲ್ಲಿ ಬೈಕ್ ಸವಾರ ಕೊಚ್ಚಿ ಹೋದ ಘಟನೆ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಭೀಮಾ ನದಿಯ ಭಂಡಾರಕವಟೆ ಬ್ಯಾರೇಜ್​​ನಲ್ಲಿ ನಡೆದಿದೆ.

ತುಂಬಿ‌ ಹರಿಯುತ್ತಿದ್ದ ಭೀಮಾ ನದಿ ಬ್ಯಾರೇಜ್​ ಅನ್ನು ಬೈಕ್​ನಲ್ಲಿ ದಾಟುತ್ತಿದ್ದಾಗ ನೀರಿನ ರಭಸಕ್ಕೆ ಸವಾರ ಕೊಚ್ಚಿಹೋಗಿದ್ದಾನೆ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ಜಿಲ್ಲೆಯ ಕಂದಲಗಾಂವ ಗ್ರಾಮದ ಶಂಕರಕೋಲೆ(65) ನೀರುಪಾಲಾಗಿದ್ದಾರೆ. ನಂದೂರ ಗ್ರಾಮದಿಂದ ಕಂದಲಗಾಂವ ಗ್ರಾಮಕ್ಕೆ ಹೊರಟಿದ್ದ ವೇಳೆ ಘಟನೆ ನಡೆದಿದೆ.

ಸ್ಥಳಕ್ಕೆ ಮಹಾರಾಷ್ಟ್ರದ ಮಂದ್ರೂಪ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರೆ. ಕೊಚ್ಚಿಹೋದ ವ್ಯಕ್ತಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಬಾಂದಾರ್ ಗೆ ತಡೆಗೋಡೆ ಇಲ್ಲದ ಕಾರಣ ಈ ಘಟನೆ ಸಂಭವಿಸಿದರಿಂದ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್