AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ. ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ. ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ […]

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!
ಅನಾಹುತದಿಂದ ಪಾರಾದ ಬೈಕ್​ ಸವಾರ
ಸಾಧು ಶ್ರೀನಾಥ್​
| Edited By: |

Updated on:Jan 23, 2021 | 11:00 AM

Share

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ.

ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ.

ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ ಮಾಹಿತಿಯಿದೆ. ಈವರೆಗೆ ಈ ಆನೆಯಿಂದ ಯಾರಿಗೂ ತೊಂದರೆ ಆಗದಿದ್ದರೂ ಕಾಡಾನೆ ಸಂಚಾರದಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಿದೆ. ರಸ್ತೆ, ಗ್ರಾಮ ಎಲ್ಲೆಂದರಲ್ಲಿ ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿರೋ ಕಾಡಾನೆ ಸ್ಥಳಾಂತರಕ್ಕೆ ಜನರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Published On - 10:59 am, Sat, 23 January 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?