AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ. ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ. ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ […]

ಕಾಫಿ ತೋಟದ ರಸ್ತೆಯಲ್ಲಿ ಧುತ್ತನೆ ಎದುರಾದ ಕಾಡಾನೆ; ಬೈಕ್ ಸವಾರ ಬಚಾವ್!
ಅನಾಹುತದಿಂದ ಪಾರಾದ ಬೈಕ್​ ಸವಾರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jan 23, 2021 | 11:00 AM

Share

ಹಾಸನ: ಕಾಫಿತೋಟದಿಂದ ದಿಢೀರನೆ ಕಾಡಾನೆಯೊಂದು ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಪಾರಾಗಿರುವ ಘಟನೆ ನಡೆದಿದೆ.

ಧುತ್ತನೆ ಎದುರಿಗೇ ಆನೆ ಕಾಣಿಸಿಕೊಂಡಿದ್ದು, ಅತ್ಯಂತ ಸಮೀಪದಿಂದ ಬೈಕ್ ಸವಾರ ಪಾರಾಗಿದ್ದಾನೆ. ಆನೆ ಕಂಡು ಜನರು ಕೂಗಾಡತೊಡಗಿದ್ದಾಗ ಸವಾರ ಬೈಕ್ ತಿರುಗಿಸಿ ಮಿಂಚಿನ ವೇಗದಲ್ಲಿ ಎಸ್ಕೇಪ್ ಆಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಮಠದ ಕೊಪ್ಪಲು ಗ್ರಾಮದ ಬಳಿ ಈ ಘಟನೆ ನಡೆದಿದೆ.

ಒಂಟಿ ಸಲಗವೊಂದು ಈ ಭಾಗದಲ್ಲಿ ಹಲವು ದಿನಗಳಿಂದ ಸಂಚರಿಸುತ್ತಿರುವ ಬಗ್ಗೆ ಮಾಹಿತಿಯಿದೆ. ಈವರೆಗೆ ಈ ಆನೆಯಿಂದ ಯಾರಿಗೂ ತೊಂದರೆ ಆಗದಿದ್ದರೂ ಕಾಡಾನೆ ಸಂಚಾರದಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಿದೆ. ರಸ್ತೆ, ಗ್ರಾಮ ಎಲ್ಲೆಂದರಲ್ಲಿ ಪ್ರತ್ಯಕ್ಷವಾಗಿ ಭೀತಿ ಹುಟ್ಟಿಸುತ್ತಿರೋ ಕಾಡಾನೆ ಸ್ಥಳಾಂತರಕ್ಕೆ ಜನರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Published On - 10:59 am, Sat, 23 January 21

Follow Us
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್