AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ. ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು. […]

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 22, 2020 | 2:00 PM

Share

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ.

ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು.

ನನ್ನ ಬಳಿ ಮಾಸ್ಕ್ ಫೈನ್ ಕಟ್ಟುವುದಕ್ಕೆ ಹಣವೇ ಇಲ್ಲ. ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ. ನನ್ನ ಬಳಿ ಊಟಕ್ಕೂ ಹಣವಿಲ್ಲ, ನಾನು ಫೈನ್ ಕಟ್ಟೋದಿಲ್ಲ ಎಂದು ಮಾಸ್ಕ್ ಫೈನ್ ಕಟ್ಟುವುದಕ್ಕೆ ಬೈಕ್ ಸವಾರ ನಿರಾಕರಿಸಿದ. ಬಳಿಕ ಬಹಳಷ್ಟು ವಾದ-ವಿವಾದಗಳಾಗಿ ಕೊನೆಗೂ ವಿಧಿಯಿಲ್ಲದೆ ಮಾಸ್ಕ್ ದಂಡ ಪಾವತಿಸಿ ಹಿಂತಿರುಗಿದ್ದಾನೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್