AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ. ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು. […]

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 22, 2020 | 2:00 PM

Share

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ.

ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು.

ನನ್ನ ಬಳಿ ಮಾಸ್ಕ್ ಫೈನ್ ಕಟ್ಟುವುದಕ್ಕೆ ಹಣವೇ ಇಲ್ಲ. ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ. ನನ್ನ ಬಳಿ ಊಟಕ್ಕೂ ಹಣವಿಲ್ಲ, ನಾನು ಫೈನ್ ಕಟ್ಟೋದಿಲ್ಲ ಎಂದು ಮಾಸ್ಕ್ ಫೈನ್ ಕಟ್ಟುವುದಕ್ಕೆ ಬೈಕ್ ಸವಾರ ನಿರಾಕರಿಸಿದ. ಬಳಿಕ ಬಹಳಷ್ಟು ವಾದ-ವಿವಾದಗಳಾಗಿ ಕೊನೆಗೂ ವಿಧಿಯಿಲ್ಲದೆ ಮಾಸ್ಕ್ ದಂಡ ಪಾವತಿಸಿ ಹಿಂತಿರುಗಿದ್ದಾನೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?