AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ. ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು. […]

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 22, 2020 | 2:00 PM

Share

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ.

ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು.

ನನ್ನ ಬಳಿ ಮಾಸ್ಕ್ ಫೈನ್ ಕಟ್ಟುವುದಕ್ಕೆ ಹಣವೇ ಇಲ್ಲ. ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ. ನನ್ನ ಬಳಿ ಊಟಕ್ಕೂ ಹಣವಿಲ್ಲ, ನಾನು ಫೈನ್ ಕಟ್ಟೋದಿಲ್ಲ ಎಂದು ಮಾಸ್ಕ್ ಫೈನ್ ಕಟ್ಟುವುದಕ್ಕೆ ಬೈಕ್ ಸವಾರ ನಿರಾಕರಿಸಿದ. ಬಳಿಕ ಬಹಳಷ್ಟು ವಾದ-ವಿವಾದಗಳಾಗಿ ಕೊನೆಗೂ ವಿಧಿಯಿಲ್ಲದೆ ಮಾಸ್ಕ್ ದಂಡ ಪಾವತಿಸಿ ಹಿಂತಿರುಗಿದ್ದಾನೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು