AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ. ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು. […]

ಮಾಸ್ಕ್ ಕಿರಿಕ್: ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ.. ಪೊಲೀಸರ ಜತೆ ಸವಾರನ ವಾಗ್ವಾದ
ಆಯೇಷಾ ಬಾನು
|

Updated on: Nov 22, 2020 | 2:00 PM

Share

ಮೈಸೂರು: ಮಹಾಮಾರಿ ಕೊರೊನಾ ಪರಿಚಯವಿದ್ದರೂ ನಮ್ಮ ಜನ ಮಾಸ್ಕ್ ಹಾಕೋಕೆ ಹಿಂದೇಟು ಹಾಕುತ್ತಿದ್ದಾರೆ. ಮಾಸ್ಕ್ ಧರಿಸದೆ ಸಾರ್ವಜನಿಕರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಮಾಸ್ಕ್ ದಂಡ ವಸೂಲಿಗೆ ಇಳಿದಿದ್ದಾರೆ.

ಮೈಸೂರಿನ ಪ್ರಮುಖ ಸಿಗ್ನಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಗಲ್ಲಿ ಗಲ್ಲಿಯಲ್ಲೂ ಮಾಸ್ಕ್ ಹಾಕದವರ ಭೇಟೆಗೆ ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸದ ಸವಾರನಿಗೆ ಪೊಲೀಸರು ದಂಡ ವಿಧಿಸಿದ್ರು. ಆದರೆ ಬೈಕ್ ಸವಾರ ಪೊಲೀಸರ ಜತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಬೈಕ್‌ನಲ್ಲಿ ಒಬ್ಬನೇ ಹೋಗುತ್ತಿದ್ದೇನೆ, ಮಾಸ್ಕ್ ಏಕೆ ಬೇಕು.

ನನ್ನ ಬಳಿ ಮಾಸ್ಕ್ ಫೈನ್ ಕಟ್ಟುವುದಕ್ಕೆ ಹಣವೇ ಇಲ್ಲ. ನೀವು ನಮ್ಮಂಥ ಹಣವಿಲ್ಲದವರನ್ನೇ ಟಾರ್ಗೆಟ್ ಮಾಡ್ತೀರಿ. ನನ್ನ ಬಳಿ ಊಟಕ್ಕೂ ಹಣವಿಲ್ಲ, ನಾನು ಫೈನ್ ಕಟ್ಟೋದಿಲ್ಲ ಎಂದು ಮಾಸ್ಕ್ ಫೈನ್ ಕಟ್ಟುವುದಕ್ಕೆ ಬೈಕ್ ಸವಾರ ನಿರಾಕರಿಸಿದ. ಬಳಿಕ ಬಹಳಷ್ಟು ವಾದ-ವಿವಾದಗಳಾಗಿ ಕೊನೆಗೂ ವಿಧಿಯಿಲ್ಲದೆ ಮಾಸ್ಕ್ ದಂಡ ಪಾವತಿಸಿ ಹಿಂತಿರುಗಿದ್ದಾನೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್