AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್‌ಗಳ್ಳರ ಹಾವಳಿ ಮಿತಿಮೀರಿದೆ. ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ನಿಲ್ಲಿಸಿದ್ದ ಬೈಕ್ ಕೆಲವೇ ನಿಮಿಷಗಳಲ್ಲಿ ಕಳ್ಳತನವಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಜನ ತಮ್ಮ ಬೈಕ್​ಗಳನ್ನು ಬಿಟ್ಟು ಹೋಗಲು ಆತಂಕ ಪಡುವಂತಾಗಿದೆ. ನಿನ್ನೆ ಭಾನುವಾರ ಮಧ್ಯಾಹ್ನ ಸುಮಾರು 2.20ರ ಸಮಯದಲ್ಲಿ ಸತೀಶ್ ಎಂಬುವವರು ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ತನ್ನ ಬೈಕ್ ನಿಲ್ಲಿಸಿ ಹೋಗಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದ್ರೆ ಬೈಕ್ ನಾಪತ್ತೆಯಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಬೈಕ್ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆ: […]

ಬೈಕ್‌ ನಿಲ್ಲಿಸಿ ಶಾಪಿಂಗ್‌ಗೆ ಹೋಗಿ ಬರುವಷ್ಟರಲ್ಲಿ ಬೈಕ್ ಮಾಯ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 19, 2020 | 8:34 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್‌ಗಳ್ಳರ ಹಾವಳಿ ಮಿತಿಮೀರಿದೆ. ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ನಿಲ್ಲಿಸಿದ್ದ ಬೈಕ್ ಕೆಲವೇ ನಿಮಿಷಗಳಲ್ಲಿ ಕಳ್ಳತನವಾಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಜನ ತಮ್ಮ ಬೈಕ್​ಗಳನ್ನು ಬಿಟ್ಟು ಹೋಗಲು ಆತಂಕ ಪಡುವಂತಾಗಿದೆ.

ನಿನ್ನೆ ಭಾನುವಾರ ಮಧ್ಯಾಹ್ನ ಸುಮಾರು 2.20ರ ಸಮಯದಲ್ಲಿ ಸತೀಶ್ ಎಂಬುವವರು ಶಾಪಿಂಗ್ ಕಾಂಪ್ಲೆಕ್ಸ್ ಮುಂದೆ ತನ್ನ ಬೈಕ್ ನಿಲ್ಲಿಸಿ ಹೋಗಿದ್ದರು. ಶಾಪಿಂಗ್ ಮುಗಿಸಿ ಬಂದು ನೋಡಿದ್ರೆ ಬೈಕ್ ನಾಪತ್ತೆಯಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಬೈಕ್ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ.

ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಯುವಕ ಚಾತುರತೆಯಿಂದ ತನ್ನ ಕೈ ಚಳಕ ತೋರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಸಿಟಿವಿ ಆಧರಿಸಿ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇತ್ತೀಚೆಗೆ ಕಳ್ಳರು ಜನನಿಬಿಡ ಪ್ರದೇಶವೇ ಆಗಲಿ, ಶಾಪಿಂಗ್ ಕಾಂಪ್ಲೆಕ್ಸ್ ಮುಂದೆಯಾಗಲಿ ಕ್ಷಣ ಮಾತ್ರದಲ್ಲಿ ಬೈಕ್​ಗಳನ್ನ ಎಗರಿಸುತ್ತಿದ್ದಾರೆ. ಹೀಗಾಗಿ ಜನ ಸದ್ಯ ಬೈಕ್ ನಿಲ್ಲಿಸಿ ಎಲ್ಲೇ ಹೋಗ್ಬೇಕಿದ್ರೂ ಯೋಚಿಸುವಂತಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!