AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ಕಟ್ಟಲ್ಲ ಅಂದಿದ್ದಕ್ಕೆ.. ಬೈಕ್ ಸವಾರನ ಮೇಲೆ ರಕ್ತ ಬರುವ ಹಾಗೆ ಪೊಲೀಸರಿಂದ ಹಲ್ಲೆ?

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹೆಲ್ಮೆಟ್​ ಧರಿಸದ ಬೈಕ್ ಸವಾರನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಬಂದಿದೆ. ಹಲ್ಲೆಗೊಳಗಾದ ಬೈಕ್​ ಸವಾರ ಮಲ್ಲೇಶ್​ನನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಲ್ಮೆಟ್ ಧರಿಸದ ಮಲ್ಲೇಶ್​ನನ್ನು ಹಿಡಿದ ಕೊಳ್ಳೇಗಾಲ ಪಟ್ಟಣದ ಪೊಲೀಸರು ದಂಡ ಕಟ್ಟಲು ಹೇಳಿದ್ದರಂತೆ. ದಂಡ ಕಟ್ಟಲು ಮಲ್ಲೇಶ್​ ಒಪ್ಪದಿದ್ದಕ್ಕೆ ಪೊಲೀಸರು ಮತ್ತು ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆಯಂತೆ. ಈ ವೇಳೆ ಪೊಲೀಸರು ಯುವಕನ ಮುಖಕ್ಕೆ ಗುದ್ದಿ ರಕ್ತ ಬರುವ ಹಾಗೆ ಹಲ್ಲೆ […]

ದಂಡ ಕಟ್ಟಲ್ಲ ಅಂದಿದ್ದಕ್ಕೆ.. ಬೈಕ್ ಸವಾರನ ಮೇಲೆ ರಕ್ತ ಬರುವ ಹಾಗೆ ಪೊಲೀಸರಿಂದ ಹಲ್ಲೆ?
KUSHAL V
| Updated By: ಸಾಧು ಶ್ರೀನಾಥ್​|

Updated on: Oct 21, 2020 | 5:40 PM

Share

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹೆಲ್ಮೆಟ್​ ಧರಿಸದ ಬೈಕ್ ಸವಾರನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಬಂದಿದೆ. ಹಲ್ಲೆಗೊಳಗಾದ ಬೈಕ್​ ಸವಾರ ಮಲ್ಲೇಶ್​ನನ್ನು ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಲ್ಮೆಟ್ ಧರಿಸದ ಮಲ್ಲೇಶ್​ನನ್ನು ಹಿಡಿದ ಕೊಳ್ಳೇಗಾಲ ಪಟ್ಟಣದ ಪೊಲೀಸರು ದಂಡ ಕಟ್ಟಲು ಹೇಳಿದ್ದರಂತೆ. ದಂಡ ಕಟ್ಟಲು ಮಲ್ಲೇಶ್​ ಒಪ್ಪದಿದ್ದಕ್ಕೆ ಪೊಲೀಸರು ಮತ್ತು ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆಯಂತೆ. ಈ ವೇಳೆ ಪೊಲೀಸರು ಯುವಕನ ಮುಖಕ್ಕೆ ಗುದ್ದಿ ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಹಲ್ಲೆಗೊಳಗಾಗಿದ್ದ ಮಲ್ಲೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ, ಆತನ ಮೇಲೆ ಹಲ್ಲೆಯನ್ನು ಖಂಡಿಸಿದ ಸಾರ್ವಜನಿಕರು ಪಟ್ಟಣ ಠಾಣೆ ಎದುರು ಪ್ರತಿಭಟಿಸಿದರು.

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?