AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ […]

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 11, 2020 | 10:11 AM

Share

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ ಪಾದ ಸೇರಿದ್ದಾನೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು