AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ […]

ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!
ಆಯೇಷಾ ಬಾನು
| Edited By: |

Updated on: Aug 11, 2020 | 10:11 AM

Share

ಮಂಗಳೂರು: ಮಳೆ ಅವಾಂತರಕ್ಕೆ ದುರ್ಘಟನೆಯೊಂದು ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾಲ ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ವ್ಯಕ್ತಿ, ಯಮನ ಪಾದ ಸೇರಿದ್ದಾನೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು