AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ. ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ […]

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 20, 2020 | 12:38 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ.

ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ ಬ್ಯಾರಿಕೇಡ್​ಗಳು ಉರುಳಿ ಬಿದ್ದಿವೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮೆಟ್ರೊ ಬ್ಯಾರಿಕೆಡ್​ಗಳು ಅಲ್ಲೇ ಬೈಕ್​ನಲ್ಲಿ ಹೋಗ್ತಿದ್ದ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಉರುಳಿ ಬಿದ್ದು ಆತನ ಕಾಲು ಸಂಪೂರ್ಣವಾಗಿ ಕಟ್ ಆಗಿ ಹೋಗಿದೆ. ಕೂಡಲೇ ಗಾಯಾಳು ಪ್ರದೀಪ್​ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಉದ್ಯೋಗಿಯಾಗಿರುವ ಗಾಯಾಳು ಪ್ರದೀಪ್ ಕುಮಾರ್ ಡೈರಿ ಸರ್ಕಲ್ ಕಡೆಯಿಂದ ಬನ್ನೇರುಘಟ್ಟ ಮಾರ್ಗವಾಗಿ ತೆರಳ್ತಿದ್ದಾಗ ಈ  ಘಟನೆ ಸಂಭವಿಸಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್