Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ. ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ […]

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 20, 2020 | 12:38 PM

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ.

ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ ಬ್ಯಾರಿಕೇಡ್​ಗಳು ಉರುಳಿ ಬಿದ್ದಿವೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮೆಟ್ರೊ ಬ್ಯಾರಿಕೆಡ್​ಗಳು ಅಲ್ಲೇ ಬೈಕ್​ನಲ್ಲಿ ಹೋಗ್ತಿದ್ದ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಉರುಳಿ ಬಿದ್ದು ಆತನ ಕಾಲು ಸಂಪೂರ್ಣವಾಗಿ ಕಟ್ ಆಗಿ ಹೋಗಿದೆ. ಕೂಡಲೇ ಗಾಯಾಳು ಪ್ರದೀಪ್​ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಉದ್ಯೋಗಿಯಾಗಿರುವ ಗಾಯಾಳು ಪ್ರದೀಪ್ ಕುಮಾರ್ ಡೈರಿ ಸರ್ಕಲ್ ಕಡೆಯಿಂದ ಬನ್ನೇರುಘಟ್ಟ ಮಾರ್ಗವಾಗಿ ತೆರಳ್ತಿದ್ದಾಗ ಈ  ಘಟನೆ ಸಂಭವಿಸಿದೆ.

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ