AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ. ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ […]

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!
KUSHAL V
| Edited By: |

Updated on: Aug 20, 2020 | 12:38 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ.

ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ ಬ್ಯಾರಿಕೇಡ್​ಗಳು ಉರುಳಿ ಬಿದ್ದಿವೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮೆಟ್ರೊ ಬ್ಯಾರಿಕೆಡ್​ಗಳು ಅಲ್ಲೇ ಬೈಕ್​ನಲ್ಲಿ ಹೋಗ್ತಿದ್ದ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಉರುಳಿ ಬಿದ್ದು ಆತನ ಕಾಲು ಸಂಪೂರ್ಣವಾಗಿ ಕಟ್ ಆಗಿ ಹೋಗಿದೆ. ಕೂಡಲೇ ಗಾಯಾಳು ಪ್ರದೀಪ್​ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಉದ್ಯೋಗಿಯಾಗಿರುವ ಗಾಯಾಳು ಪ್ರದೀಪ್ ಕುಮಾರ್ ಡೈರಿ ಸರ್ಕಲ್ ಕಡೆಯಿಂದ ಬನ್ನೇರುಘಟ್ಟ ಮಾರ್ಗವಾಗಿ ತೆರಳ್ತಿದ್ದಾಗ ಈ  ಘಟನೆ ಸಂಭವಿಸಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್