AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ. ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ […]

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!
KUSHAL V
| Edited By: |

Updated on: Aug 20, 2020 | 12:38 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ.

ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ ಬ್ಯಾರಿಕೇಡ್​ಗಳು ಉರುಳಿ ಬಿದ್ದಿವೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮೆಟ್ರೊ ಬ್ಯಾರಿಕೆಡ್​ಗಳು ಅಲ್ಲೇ ಬೈಕ್​ನಲ್ಲಿ ಹೋಗ್ತಿದ್ದ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಉರುಳಿ ಬಿದ್ದು ಆತನ ಕಾಲು ಸಂಪೂರ್ಣವಾಗಿ ಕಟ್ ಆಗಿ ಹೋಗಿದೆ. ಕೂಡಲೇ ಗಾಯಾಳು ಪ್ರದೀಪ್​ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಉದ್ಯೋಗಿಯಾಗಿರುವ ಗಾಯಾಳು ಪ್ರದೀಪ್ ಕುಮಾರ್ ಡೈರಿ ಸರ್ಕಲ್ ಕಡೆಯಿಂದ ಬನ್ನೇರುಘಟ್ಟ ಮಾರ್ಗವಾಗಿ ತೆರಳ್ತಿದ್ದಾಗ ಈ  ಘಟನೆ ಸಂಭವಿಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ