AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ. ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ […]

ಬೆಂಗಳೂರಿಗರೇ ಎಚ್ಚರ: ನಮ್ಮ ಮೆಟ್ರೋ ಕಾಮಗಾರಿ ಬಳಿ ಓಡಾಡುವಾಗ ಹುಷಾರು!
KUSHAL V
| Edited By: |

Updated on: Aug 20, 2020 | 12:38 PM

Share

ಬೆಂಗಳೂರು: ಕೊರೊನಾ ಕಾಲದಲ್ಲಿ ಜೀವನವನ್ನ ಕೈಯಲ್ಲಿ ಇಟ್ಟುಕೊಂಡು ನಗರದಲ್ಲಿ ಓಡಾಡುವ ಪರಿಸ್ಥಿತಿ ಇದೆ. ಇಂಥ ಸಂದರ್ಭದಲ್ಲಿ ಇದೀಗ ವಾಹನ ಸವಾರರಿಗೆ BMRCL ಸಂಸ್ಥೆಯ ನಿರ್ಲಕ್ಷ್ಯ ಮತ್ತಷ್ಟು ಭೀತಿ ಹುಟ್ಟಿಸಿದೆ.

ಮತ್ತೆ ಮತ್ತೆ ಯಡವಟ್ಟುಗಳನ್ನು ಮಾಡುತ್ತಾ ಬರುತ್ತಿರುವ BMRCL ಇದೀಗ ಮೆಟ್ರೋ ರೈಲಿನ ಕಾಮಗಾರಿ ಸ್ಥಳಗಳಲ್ಲೂ ನಿರ್ಲಕ್ಷ್ಯ ತೋರಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 5ರಂದು ಮಧ್ಯಾಹ್ನದ ವೇಳೆ ಬನ್ನೇರುಘಟ್ಟ ರಸ್ತೆಯ ಗಿರಿಯಾಸ್ ಶೋ ರೂಮ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಏಕಾಏಕಿ ನಡುರಸ್ತೆಗೆ ಹತ್ತನ್ನೆರಡು ಮೆಟ್ರೋ ಬ್ಯಾರಿಕೇಡ್​ಗಳು ಉರುಳಿ ಬಿದ್ದಿವೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಮೆಟ್ರೊ ಬ್ಯಾರಿಕೆಡ್​ಗಳು ಅಲ್ಲೇ ಬೈಕ್​ನಲ್ಲಿ ಹೋಗ್ತಿದ್ದ ಪ್ರದೀಪ್ ಕುಮಾರ್ ಎಂಬುವವರ ಮೇಲೆ ಉರುಳಿ ಬಿದ್ದು ಆತನ ಕಾಲು ಸಂಪೂರ್ಣವಾಗಿ ಕಟ್ ಆಗಿ ಹೋಗಿದೆ. ಕೂಡಲೇ ಗಾಯಾಳು ಪ್ರದೀಪ್​ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಉದ್ಯೋಗಿಯಾಗಿರುವ ಗಾಯಾಳು ಪ್ರದೀಪ್ ಕುಮಾರ್ ಡೈರಿ ಸರ್ಕಲ್ ಕಡೆಯಿಂದ ಬನ್ನೇರುಘಟ್ಟ ಮಾರ್ಗವಾಗಿ ತೆರಳ್ತಿದ್ದಾಗ ಈ  ಘಟನೆ ಸಂಭವಿಸಿದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು