AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ, ಯಾವೂರಲ್ಲಿ?

ಗದಗ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಶಿರಹಟ್ಟಿ ಬಳಿಯ ವರವಿ ಕ್ರಾಸ್​ನಲ್ಲಿ ನಡೆದಿದೆ. ಪರಶುರಾಮ ಉಪ್ಪಾರ (25) ಹಾಗೂ ಆಸಿಮ್ ಸಾಬ್ ಸುಂಕದ (26) ಮೃತ ಬೈಕ್ ಸವಾರರು. ಮೃತರು ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ವೇಗವಾಗಿ ಬಂದ ಬೈಕ್ ಸವಾರರು ಕ್ರಾಸ್​ನಲ್ಲಿ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬೈಕ್ ಸವಾರರು ಸಾವನ್ನಪ್ಪಿದ ಕೂಡಲೇ ಎತ್ತಿನ ಗಾಡಿ ಮಾಲೀಕ ಸ್ಥಳದಿಂದ […]

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ, ಯಾವೂರಲ್ಲಿ?
KUSHAL V
|

Updated on: Sep 22, 2020 | 5:43 PM

Share

ಗದಗ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಶಿರಹಟ್ಟಿ ಬಳಿಯ ವರವಿ ಕ್ರಾಸ್​ನಲ್ಲಿ ನಡೆದಿದೆ. ಪರಶುರಾಮ ಉಪ್ಪಾರ (25) ಹಾಗೂ ಆಸಿಮ್ ಸಾಬ್ ಸುಂಕದ (26) ಮೃತ ಬೈಕ್ ಸವಾರರು.

ಮೃತರು ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ವೇಗವಾಗಿ ಬಂದ ಬೈಕ್ ಸವಾರರು ಕ್ರಾಸ್​ನಲ್ಲಿ ಚಕ್ಕಡಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಬೈಕ್ ಸವಾರರು ಸಾವನ್ನಪ್ಪಿದ ಕೂಡಲೇ ಎತ್ತಿನ ಗಾಡಿ ಮಾಲೀಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow Us