AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಲಭೆಯಲ್ಲೂ ಪಾಲಿಟಿಕ್ಸ್​ : ಬಿಜೆಪಿ, ಕಾಂಗ್ರೆಸ್​ ಕೈಗೆತ್ತಿಕೊಂಡಿವೆ ದಲಿತಾಸ್ತ್ರ

ಬೆಂಗಳೂರು: ತಡರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಾದ ಗಲಭೆಯಲ್ಲೂ ಭರ್ಜರಿ ಪಾಲಿಟಿಕ್ಸ್ ನಡೆದಿದೆ. ಗಲಭೆ ರಾಜಕೀಯದಲ್ಲಿ ‘ದಲಿತ’ ಅಂಶವೇ ಟ್ರಂಪ್ ಕಾರ್ಡ್ ಆಗಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ‘ದಲಿತಾಸ್ತ್ರ’ ಮುಂದಿಟ್ಟುಕೊಂಡೇ 2 ಪಕ್ಷಗಳು ಕೆಸರೆರಚಾಟವಾಡಿದ್ದಾರೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ದಲಿತ ಸಮುದಾಯಕ್ಕೆ ಸೇರಿದವರು. ದಲಿತ ನಾಯಕರ ನೇತೃತ್ವದಲ್ಲೇ ಬಿಜೆಪಿ, ಹಾಗೂ ಕಾಂಗ್ರೆಸ್ ತಂಡ ರಚನೆ ಮಾಡಿದೆ. ದಲಿತ ನಾಯಕ ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ ರಚಿಸಿದ್ರೆ. ಬಿಜೆಪಿಯಿಂದಲೂ ದಲಿತ ನಾಯಕನ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆ […]

ಬೆಂಗಳೂರು ಗಲಭೆಯಲ್ಲೂ ಪಾಲಿಟಿಕ್ಸ್​ : ಬಿಜೆಪಿ, ಕಾಂಗ್ರೆಸ್​ ಕೈಗೆತ್ತಿಕೊಂಡಿವೆ ದಲಿತಾಸ್ತ್ರ
ಆಯೇಷಾ ಬಾನು
|

Updated on:Aug 16, 2020 | 10:25 AM

Share

ಬೆಂಗಳೂರು: ತಡರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಾದ ಗಲಭೆಯಲ್ಲೂ ಭರ್ಜರಿ ಪಾಲಿಟಿಕ್ಸ್ ನಡೆದಿದೆ. ಗಲಭೆ ರಾಜಕೀಯದಲ್ಲಿ ‘ದಲಿತ’ ಅಂಶವೇ ಟ್ರಂಪ್ ಕಾರ್ಡ್ ಆಗಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ‘ದಲಿತಾಸ್ತ್ರ’ ಮುಂದಿಟ್ಟುಕೊಂಡೇ 2 ಪಕ್ಷಗಳು ಕೆಸರೆರಚಾಟವಾಡಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ದಲಿತ ಸಮುದಾಯಕ್ಕೆ ಸೇರಿದವರು. ದಲಿತ ನಾಯಕರ ನೇತೃತ್ವದಲ್ಲೇ ಬಿಜೆಪಿ, ಹಾಗೂ ಕಾಂಗ್ರೆಸ್ ತಂಡ ರಚನೆ ಮಾಡಿದೆ. ದಲಿತ ನಾಯಕ ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ಸಮಿತಿ ರಚಿಸಿದ್ರೆ. ಬಿಜೆಪಿಯಿಂದಲೂ ದಲಿತ ನಾಯಕನ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆ ಮಾಡಲಾಗಿದೆ.

ದಲಿತ ನಾಯಕರಾದ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ತಂಡ ಸಿದ್ಧವಾಗಿದೆ. ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಸಹ ಇದರಲ್ಲಿ ಇದ್ದಾರೆ. ಪುಲಿಕೇಶಿನಗರ ಕ್ಷೇತ್ರದಲ್ಲಿ ದಲಿತ ಸಮುದಾಯ ನಿರ್ಣಾಯಕ ಹೀಗಾಗಿ ‘ದಲಿತಾಸ್ತ್ರ’ವನ್ನು ಮುಂದಿಟ್ಟುಕೊಂಡೇ ಎರಡೂ ಪಕ್ಷಗಳು ಕೆಸರೆರಚಾಟ ಶುರು ಮಾಡಿದ್ದಾರೆ. ಸಮಿತಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಎಂ. ಶಂಕರಪ್ಪ, ಸಂಸದರಾದ ಪಿ.ಸಿ. ಮೋಹನ್, ಎ. ನಾರಾಯಣಸ್ವಾಮಿ, ಎಸ್.ಸಿ. ಮೋರ್ಛಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಭಾಗಿಯಾಗಿದ್ದಾರೆ.

Published On - 10:22 am, Sun, 16 August 20

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ