AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಮದಲಿಂಗಶಾಸ್ತ್ರಕ್ಕೆ ಅಬ್ಸೆಂಟ್, ಸಮಾಜಸೇವೆಯೇ ಮುಖ್ಯ ಅಂದ ಆನಂದ್

ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ.  ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.

ಪುತ್ರನ ಮದಲಿಂಗಶಾಸ್ತ್ರಕ್ಕೆ ಅಬ್ಸೆಂಟ್,  ಸಮಾಜಸೇವೆಯೇ ಮುಖ್ಯ ಅಂದ ಆನಂದ್
ಸಾಧು ಶ್ರೀನಾಥ್​
|

Updated on:Nov 28, 2019 | 10:42 AM

Share

ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ.  ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ನಿನ್ನೆ ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮವಿತ್ತು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.

Published On - 2:17 pm, Wed, 27 November 19

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?