
ಬಳ್ಳಾರಿ: ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದಕ್ಕೆ ವಿಜಯನಗರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಭಾವುಕರಾಗಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿದ ಆನಂದ್ ಸಿಂಗ್, ದೇವರ ಮೇಲೆ ಭಾರ ಹಾಕಿದ್ದೀನಿ. ಮೊದಲು ಸಮಾಜ ಸೇವೆ ಮಾಡಬೇಕಾಗುತ್ತದೆ ಎಂದು ಚುನಾವಣಾ ಪ್ರಚಾರದಲ್ಲಿ ಭಾವುಕರಾದರು.
Published On - 2:17 pm, Wed, 27 November 19