AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ […]

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’
ಸಾಧು ಶ್ರೀನಾಥ್​
|

Updated on:Nov 25, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ ವಿನಹ ಕಾಂಗ್ರೆಸ್​ನಿಂದ ನನಗಲ್ಲ ಎಂದು ಶರತ್ ಬಚ್ಚೇಗೌಡ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ದ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.

ಶರತ್​ಗೆ ಬುದ್ಧಿ ಭ್ರಮಣೆಯಾಗಿದೆ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಶರತ್ ಬಚ್ಚೇಗೌಡಗೆ ಬುದ್ಧಿಭ್ರಮಣೆಯಾಗಿದೆ. ನಾನು ಸತ್ಯವಾಗಲೂ ಯಾರಿಗೂ ಯಾವ ಬೆಲೆಯನ್ನ ಕಟ್ಟಿಲ್ಲ. ರಿಯಲ್ ಎಸ್ಟೇಟ್​ ಸೈಟ್ ಮಾದರಿಯಲ್ಲಿ ಜನ ನಾಯಕರಿಗೆ ಬೆಲೆ ಕಟ್ಟುತ್ತಿರುವ ಶರತ್ ಆರೋಪಕ್ಕೆ ಎಂಟಿಬಿ ತಿರುಗೇಟು ನೀಡಿದ್ದಾರೆ.

Published On - 5:32 pm, Mon, 25 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ