AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ […]

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’
ಸಾಧು ಶ್ರೀನಾಥ್​
|

Updated on:Nov 25, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ ವಿನಹ ಕಾಂಗ್ರೆಸ್​ನಿಂದ ನನಗಲ್ಲ ಎಂದು ಶರತ್ ಬಚ್ಚೇಗೌಡ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ದ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.

ಶರತ್​ಗೆ ಬುದ್ಧಿ ಭ್ರಮಣೆಯಾಗಿದೆ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಶರತ್ ಬಚ್ಚೇಗೌಡಗೆ ಬುದ್ಧಿಭ್ರಮಣೆಯಾಗಿದೆ. ನಾನು ಸತ್ಯವಾಗಲೂ ಯಾರಿಗೂ ಯಾವ ಬೆಲೆಯನ್ನ ಕಟ್ಟಿಲ್ಲ. ರಿಯಲ್ ಎಸ್ಟೇಟ್​ ಸೈಟ್ ಮಾದರಿಯಲ್ಲಿ ಜನ ನಾಯಕರಿಗೆ ಬೆಲೆ ಕಟ್ಟುತ್ತಿರುವ ಶರತ್ ಆರೋಪಕ್ಕೆ ಎಂಟಿಬಿ ತಿರುಗೇಟು ನೀಡಿದ್ದಾರೆ.

Published On - 5:32 pm, Mon, 25 November 19

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು