AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ […]

‘ಯಾವ ಸಿಎಂಗೂ ನಾನು ಕಮ್ಮಿಯಿಲ್ಲ, ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಬಂದಿತ್ತು’
ಸಾಧು ಶ್ರೀನಾಥ್​
|

Updated on:Nov 25, 2019 | 6:07 PM

Share

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ಕ್ಷೇತ್ರದಲ್ಲಿ ನಾನು ಈಗಾಗಲೇ ಗೆದ್ದಿದ್ದೇನೆ. ಯಾರು ಮಿನಿಸ್ಟರ್ ಮಾಡಿದರೂ. ಏನು ಮಾಡಿದರೂ.. ನಾನು ಯಾವ ಸಿಎಂಗೂ ಕಮ್ಮಿ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

ನನ್ನನ್ನ ಹೊಸಕೋಟೆಗೆ ಕರೆತಂದಿದ್ದ ಎಸ್​.ಎಂ.ಕೃಷ್ಣ: ಎಂಟಿಬಿಯನ್ನ ಹೊಸಕೋಟೆಗೆ ಕರೆದು ತಂದು ನಿಲ್ಲಿಸಿದ್ದು ಎಸ್.ಎಂ.ಕೃಷ್ಣ. ಇಲ್ಲಿ ಕಾಂಗ್ರೆಸ್​ನಿಂದ ನಿಂತು ಮುನೇಗೌಡರು ಮೂರು ಬಾರಿ ಸೋತಿದ್ರು. ಅದಕ್ಕೆ ಗತಿ ಇಲ್ಲದೆ ಈ ಮಿನಿ ಬಿಹಾರ್​ನಲ್ಲಿ ನನ್ನನ್ನು ತಂದು ನಿಲ್ಲಿಸಿದ್ರು. ಈ ಭಾಗದಲ್ಲಿ ನನ್ನಿಂದಾಗಿ ಕಾಂಗ್ರೆಸ್​ಗೆ ವರ್ಚಸ್ಸು ಹೆಚ್ಚಾಯಿತೇ ವಿನಹ ಕಾಂಗ್ರೆಸ್​ನಿಂದ ನನಗಲ್ಲ ಎಂದು ಶರತ್ ಬಚ್ಚೇಗೌಡ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ದ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ.

ಶರತ್​ಗೆ ಬುದ್ಧಿ ಭ್ರಮಣೆಯಾಗಿದೆ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಶರತ್ ಬಚ್ಚೇಗೌಡಗೆ ಬುದ್ಧಿಭ್ರಮಣೆಯಾಗಿದೆ. ನಾನು ಸತ್ಯವಾಗಲೂ ಯಾರಿಗೂ ಯಾವ ಬೆಲೆಯನ್ನ ಕಟ್ಟಿಲ್ಲ. ರಿಯಲ್ ಎಸ್ಟೇಟ್​ ಸೈಟ್ ಮಾದರಿಯಲ್ಲಿ ಜನ ನಾಯಕರಿಗೆ ಬೆಲೆ ಕಟ್ಟುತ್ತಿರುವ ಶರತ್ ಆರೋಪಕ್ಕೆ ಎಂಟಿಬಿ ತಿರುಗೇಟು ನೀಡಿದ್ದಾರೆ.

Published On - 5:32 pm, Mon, 25 November 19

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?